"ಪುಣ್ಯಪಾಪವಿಲ್ಲಾಗಿ ಜನನದ ಹಂಗಿಲ್ಲ. ಬಂದುದನುಂಬನಾಗಿ ಮಾನವರ ಹಂಗಿಲ್ಲ. ಭವಗೆಟ್ಟನಾಗಿ ದೈವದ ಹಂಗಿಲ್ಲ. ಸತ್ಯಜ್ಞಾನಾನಂದವೆ ತಾನಾಗಿ ಇನ್ನಾರ ಹಂಗಿಲ್ಲ. ಇನ್ನಾರ ಹಂಗಿಲ್ಲದಾತ ಗುಹೇಶ್ವರಯ್ಯನೊಬ್ಬನೆ.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


