ShareChat
click to see wallet page
search
"ಎನ್ನ ತನುಮನವೆರಡನೂ ಗುರು ಕಳೆದು ಲಿಂಗದಲಿ ಏಕವ ಮಾಡಿದನಾಗಿ, ಎನ್ನ ಅಂತರಂಗ ಬಹಿರಂಗವೆರಡೂ ನಿಮ್ಮವು ನೋಡಾ! ನಿಮ್ಮ ಅಂತರಂಗದೊಳಗೆ ನಿಮ್ಮನೆ ಇಂಬಿಟ್ಟುಕೊಂಬೆ, ನಿಮ್ಮ ಬಹಿರಂಗದೊಳಗೆ ನಿಮ್ಮನೆ ನೀವಾಗಿ ಪೂಜಿಸುವೆ, ನಿಮ್ಮ ಅರಿವಿಂದ ನಿಮ್ಮನೆ ಅರಿವೆ ಕಾಣಾ, ಕೂಡಲಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ವಚನಗಳು - ವಿಶ್ವಗುರು ಬಸವಣ್ಣನವರು  ವಿಶ್ವಗುರು ಬಸವಣ್ಣನವರು - ShareChat