ShareChat
click to see wallet page
search
ಹಿಂಸೆಗೆ ಪ್ರಚೋದನೆ ನೀಡುವುದು ಧರ್ಮವಲ್ಲ: ಸಿ.ಟಿ. ರವಿ #🆕ಲೇಟೆಸ್ಟ್ ಅಪ್ಡೇಟ್ಸ್ 📰
🆕ಲೇಟೆಸ್ಟ್ ಅಪ್ಡೇಟ್ಸ್ 📰 - ShareChat
ಹಿಂಸೆಗೆ ಪ್ರಚೋದನೆ ನೀಡುವುದು ಧರ್ಮವಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು: ಭಗವಾನ್ ಮಹಾವೀರರ ಸಂದೇಶ ನಾಗರಿಕ ಸಮಾಜಕ್ಕೆ ಅವಶ್ಯ ಇದ್ದು, ಜಗತ್ತು ಎದುರಿಸುತ್ತಿರುವ ಜಾಗತಿಕ ಸಮಸ್ಯೆಗೆ ಪರಿಹಾರ ಇದೊಂದೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು...