ShareChat
click to see wallet page
search
ವಿಶ್ವಗುರು ಬಸವಣ್ಣನವರ ವಚನ.. #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಐಸವು ವೀವಿಗೆ ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮ ನನುದಿನ ನೆನೆಯಲೀಯದು, ಎನ್ನೊಡೆಯ ಕೂಡಲಸಂಗಮದೇವಾ ನಿಮಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ' ನಿಮ್ಮ ' ಬೇಡುವೆ, ಧರ್ಮ. ಬಸವಣ್ಣಣ 63 ಐಸವು ವೀವಿಗೆ ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮ ನನುದಿನ ನೆನೆಯಲೀಯದು, ಎನ್ನೊಡೆಯ ಕೂಡಲಸಂಗಮದೇವಾ ನಿಮಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ' ನಿಮ್ಮ ' ಬೇಡುವೆ, ಧರ್ಮ. ಬಸವಣ್ಣಣ 63 - ShareChat