ನಿತ್ಯ ಭವಿಷ್ಯ: ಫೆ-4 ಬುಧವಾರ ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಜಯ, ಇವರಿಗೆ ಆರೋಗ್ಯದ ಚಿಂತೆ! - Samagra Suddi
ಇಂದು ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಮಾಘ ಮಾಸದ ಕೃಷ್ಣ ಪಕ್ಷದ ತೃತೀಯಾ ತಿಥಿ. ಇಂದಿನ ಗ್ರಹಗತಿಗಳು ದ್ವಾದಶ ರಾಶಿಗಳ ಮೇಲೆ ಯಾವ ರೀತಿ ಪ್ರಭಾವ ಬೀರಲಿವೆ? ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ ಅಗತ್ಯ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.…