ShareChat
click to see wallet page
search
"ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸುವಂತೆ, ಉರಿಯ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ, ಹುಲಿಯ ಮೀಸೆಯ ಹಿಡಿದುಕೊಂಡು ಒಲಿದುಯ್ಯಲನಾಡುವಂತೆ, ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದಡೆ ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - 89 89 - ShareChat