ShareChat
click to see wallet page
search
"ವನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ ಶಿಲೆಗಳೆಲ್ಲಾ ಪರುಷ, ನೆಲನೆಲ್ಲಾ ಅವಿಮುಕ್ತಿಕ್ಷೇತ್ರ ಜಲವೆಲ್ಲಾ ನಿರ್ಜರಾಮೃತ ಮೃಗವೆಲ್ಲಾ ಪುರುಷಾಮೃಗ ಎಡಹುವ ಹರಳೆಲ್ಲಾ ಚಿಂತಾಮಣಿ ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ್ತ ಬಂದು ಕದಳಿಯ ಬನವ ಕಂಡೆ ನಾನು.. ✍️ ಶರಣೆ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ShareChat