ShareChat
click to see wallet page
search
ಪುಣ್ಯಪಾಪಂಗಳೆಂಬವು ತಮ್ಮ ಇಷ್ಟ ಕಂಡಿರೆ, ''ಅಯ್ಯಾ ಎಂದಡೆ ಸ್ವರ್ಗ', 'ಎಲವೊ ಎಂದಡೆ ನರಕ". ದೇವಾ, ಭಕ್ತಾ, ಜಯಾ, ಜೀ[ಯಾ] ಎಂಬ ನುಡಿಯೊಳಗೆ ಕೈಲಾಸವೈದುವುದೆ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - ShareChat