ShareChat
click to see wallet page
search
"ಸಕಲದಲ್ಲಿ ಸನ್ನಿಹಿತರಲ್ಲದವರು ನಿಷ್ಕಲದಲ್ಲಿ ನಿಜವನೈದುವ ಪರಿ ಎಂತಯ್ಯಾ ಲಿಂಗವ ಹೋಗಾಡಿದೆನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು ಲಿಂಗೈಕ್ಯವೆಂತಪ್ಪುದು ಹೇಳಾ ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು ಎನ್ನ ಮನ ತಾರ್ಕಣೆಯಲ್ಲಿಪ್ಪಂತೆ ನಿಮ್ಮಲ್ಲಿ ಐಕ್ಯವ ಮಾಡಾ ಕೂಡಲಸಂಗಮದೇವ ಪ್ರಭುವೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ShareChat