ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಜವನಿದ್ದಾನೆ, ಜವನ ಪಟ್ಟಣವಿದೆ, ಮಾಮರನಿದೆ, ಹೂಮರನಿದೆ, ತೋಮರನಿದೆ ನೋಡಯ್ಯಾ. ಆವ ಕಾರ್ಯವಾದಡೂ ಮಾಡು, ದೇವ ಕಾರ್ಯವ ಮಾಡು. ಸಾವ ಕಾರ್ಯ ತಪ್ಪದು, ನೀ ಕೆಡಬೇಡ ಕಂಡಾ. ಬೇಗಬೇಗ ನಂಬಿ ಪೂಜಿಸು, ದೇವ ಸೊಡ್ಡಳನ, ಮರುಳೆ.. ✍🏻 ಸೊಡ್ಡಳ ಬಾಚರಸ ರವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ಸೊಡ್ಡಳ ಬಾಚರಸ ಸೊಡ್ಡಳ ಬಾಚರಸ - ShareChat