"ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ.. "ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ.. "ಮೋಹಕ್ಕೆ ಮಗಳಾಗಿ ಹೂಟ್ಟಿದಳು ಮಾಯೆ.. "ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ.. "ಈ ಮಾಯೆಯ ಕಳೆವಡೆ ಎನ್ನಳವಲ್ಲ, ನೀವೆ ಬಲ್ಲಿರಿ ಕೂಡಲಸಂಗಮದೇವಾ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


