ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. 📚ದಿನಕ್ಕೊಂದು ವಚನ.. ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ ಎನ್ನ ವಶವೆ, ಅಯ್ಯಾ??? ನೀವಿರಿಸಿದಲ್ಲಿರದೆ, ಎನ್ನ ವಶವೇ, ಅಯ್ಯಾ??? ಅಕಟಕಟಾ! ʼಎನ್ನವನೆನ್ನವನೆʼನ್ನಯ್ಯಾ, ಕೂಡಲ ಸಂಗಮದೇವಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - ShareChat