#💐ಬುಧವಾರದ ಶುಭಾಶಯ ಡಾ||ಶ್ರೀ ಶಿವಕುಮಾರ ಸ್ವಾಮೀಜಿ
ಇವರು ಭಾರತೀಯ ಆಧ್ಯಾತ್ಮಿಕ ನಾಯಕರು ಮತ್ತು ಶಿಕ್ಷಣತಜ್ಞರಾಗಿದ್ದರು.
'ಕಾಯಕವೇ ಕೈಲಾಸ' ಎಂಬ ತತ್ವದಂತೆ, ತುಮಕೂರಿನ ಸಿದ್ಧಗಂಗಾ ಮಠದ ವತಿಯಿಂದ ಅನ್ನ,ಅಕ್ಷರ,ಆಶ್ರಯ ಎಂಬ ತ್ರಿವಿಧ ದಾಸೋಹದ ಮೂಲಕ ತಮ್ಮ ಜೀವನವನ್ನು ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡರು. ಈ ದೇವ ಮಾನವನ ಅಕ್ಷರ ದಾನಿಯ ಅನ್ನದಾತನ ಈ 119ನೇ ಜನುಮ ದಿನದಂದು ನನ್ನ ಕೋಟಿ ಕೋಟಿ ಸಾಷ್ಟಾಂಗ ನಮಸ್ಕಾರಗಳು ಸಲ್ಲಿಸುತ್ತಾ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್


