"ಮರನನೇರಿದ ಮರ್ಕಟನಂತೆ ಹಲವು ಕೊಂಬೆಗೆ ಹಾಯುತಲಿದೆ; ಬೆಂದ ಮನವ ನಾನೆಂತು ನಂಬುವೆನಯ್ಯಾ??? ಎಂತು ನಚ್ಚುವೆನಯ್ಯಾ??? ಎನ್ನ ತಂದೆ ಕೂಡಲ ಸಂಗಮದೇವನಲ್ಲಿಗೆ ಹೋಗಲೀಯದಯ್ಯಾ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ


