ಶ್ರೀ ಗುರು ಬಸವ ಲಿಂಗಾಯನಮಃ.. "ಗಂಗೆಯೆ ಘನ ಮುಟ್ಟಿದ ಪ್ರಾಣಿಗಳೆಲ್ಲಾ ದೇವತೆಗಳೆಂದಡೆ! ಗಂಗೆಯ ಸಂಚಾರ ಸಾವಿರಾರು ಗಾವುದ ಅದರಲ್ಲಿಯ ಪ್ರಾಣಿಗಳು ಅನಂತಾನಂತ ಇಷ್ಟು ಜೀವಿಗಳೆಲ್ಲಾ ದೇವರಾದಡೆ ಸ್ವರ್ಗದಲ್ಲಿ ನಿಯಮಿತ ದೇವತೆಗಳೆಂಬುದು ಅಪ್ರಸಿದ್ಧ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.. ✍️ ಬಸವ ಯೋಗಿ ಸಿದ್ದರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


