ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಗಂಗೆಯೆ ಘನ ಮುಟ್ಟಿದ ಪ್ರಾಣಿಗಳೆಲ್ಲಾ ದೇವತೆಗಳೆಂದಡೆ! ಗಂಗೆಯ ಸಂಚಾರ ಸಾವಿರಾರು ಗಾವುದ ಅದರಲ್ಲಿಯ ಪ್ರಾಣಿಗಳು ಅನಂತಾನಂತ ಇಷ್ಟು ಜೀವಿಗಳೆಲ್ಲಾ ದೇವರಾದಡೆ ಸ್ವರ್ಗದಲ್ಲಿ ನಿಯಮಿತ ದೇವತೆಗಳೆಂಬುದು ಅಪ್ರಸಿದ್ಧ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.. ✍️ ಬಸವ ಯೋಗಿ ಸಿದ್ದರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
//🌳ವಚನ ಸಾಹಿತ್ಯ 🌳// - ShareChat