ಶ್ರೀ ಗುರಬಸವ ಲಿಂಗಾಯ ನಮಃ.. "ಮಾಂಶಪಿಂಡವೆಂದೆನಿಸದೆ ಮಂತ್ರಪಿಂಡವೆಂದೆನಿಸಿದ ಬಸವಣ್ಣ. ವಾಯುಪ್ರಾಣಿಯೆಂದೆನಿಸದೆ ಲಿಂಗಪ್ರಾಣಿಯೆಂದೆನಿಸಿದ ಬಸವಣ್ಣ. ಜಗಭರಿತನೆಂಬ ಶಬ್ದಕ್ಕೆ ಅಂಗವಿಸದೆ ಶರಣಭರಿತ ಲಿಂಗವೆನಿಸಿದ ಕೂಡಲ ಚೆನ್ನಸಂಗಯ್ಯನಲ್ಲಿ ಬಸವಣ್ಣನು.. ✍️ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


