ShareChat
click to see wallet page
search
*💥🛑ಅನ್ನಭಾಗ್ಯ ಯೋಜನೆ ಹೊಸ ಬದಲಾವಣೆ: ಬಿಪಿಎಲ್ ಕಾರ್ಡುದಾರರಿಗೆ ಇಂದಿರಾ ಆಹಾರ ಕಿಟ್ ಘೋಷಣೆ* https://www.sathyapathanewsplus.com/post/annabhagya-indira-food-kit-karnataka-budget-2026 *👉🥏 ನಮ್ಮ ಅಧಿಕೃತ WhatsApp ಗ್ರೂಪ್‌ಗ ಈಗಲೇ ಸೇರಿ!* https://tinyurl.com/4f3w9u4h #news
news - ShareChat
ಬಿಪಿಎಲ್ ಕಾರ್ಡುದಾರರಿಗೆ ‘ಇಂದಿರಾ ಆಹಾರ ಕಿಟ್’ – ಅನ್ನಭಾಗ್ಯ ಯೋಜನೆಯಲ್ಲಿ ಹೊಸ ಬದಲಾವಣೆ
ಬೆಂಗಳೂರು:ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಮಹತ್ವದ ಘೋಷಣೆ ಮಾಡಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇದುವರೆಗೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಇನ್ನು ಮುಂದೆ ಪ್ರತಿ ತಿಂಗಳು ‘ಇಂದಿರಾ ಆಹಾರ ಕಿಟ್’ ವಿತರಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ ಸುಮಾರು 4.54 ಕೋಟಿ ಬಡ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ ಎಂದು ತಿಳಿಸಿದ್ದಾರೆ.ಇಂದಿರಾ ಆಹಾರ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಸ