ShareChat
click to see wallet page
search
"ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು; ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ತುಪ್ಪ ಬೆಣ್ಣೆಯಾಗದು ಕ್ರೀಯಳಿದು; ಹೊನ್ನು ಕಬ್ಬುನವಾಗದು ಕ್ರೀಯಳಿದು, ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು: ಕೂಡಲಸಂಗನ ಶರಣನಾಗಿ ಮರಳಿ ಮಾನವನಾಗನು ಕ್ರೀಯಳಿದು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ShareChat