ShareChat
click to see wallet page
search
"ಲೋಕದ ಲೋಕಿಗಳು ಏಕಯ್ಯಾ ನುಡಿವರು ಲೋಕನಾಥನಿಪ್ಪ ಠಾವನರಿಯರು. ಕಲ್ಲೊಳಗೆ ಹೇಮ, ಕಾಷದೊಳಗಗ್ನಿ, ತಿಲದೊಳು ತೈಲ, ಜಲದೊಳು ಮುತ್ತು, ಹಾಲೊಳು ತುಪ್ಪ, ಸ್ಥಲದೊಳಗೆ ರತ್ನವಿಪ್ಪ ಪರಿಯಲ್ಲಿ ನೀವಿಪ್ಪ ಭೇದವ ನರರೆತ್ತ ಬಲ್ಲರೈ, ಕಪಿಲಸಿದ್ಧಮಲ್ಲಿಕಾರ್ಜುನಾ.. ✍️ ಸಿದ್ಧರಾಮೇಶ್ವರರ ವಚನ.. ಸಮಗ್ರ ವಚನ ಸಂಪುಟ: 4 ವಚನದ ಸಂಖ್ಯೆ: 978 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ShareChat