ShareChat
click to see wallet page
search
"ಶರಣ ನಿದ್ದೆ ಗೈದಡೆ ಜಪ ಕಾಣಿರೋ, ಶರಣನೆದ್ದು ಕುಳಿತರೆ "ಶಿವರಾತ್ರಿ" ಕಾಣಿರೋ, ಶರಣ ನಡೆದುದೇ ಪಾವನ ಕಾಣಿರೋ, ಶರಣ ನುಡಿದುದೇ ಶಿವ ತತ್ವ ಕಾಣಿರೋ, ಕೂಡಲ ಸಂಗನ ಶರಣರ ಕಾಯವೇ ಕೈಲಾಸ ಕಾಣಿರೋ.. ✍️ ಬಸವ ಧರ್ಮ ಗುರು ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - ShareChat