"ಶರಣ ನಿದ್ದೆ ಗೈದಡೆ ಜಪ ಕಾಣಿರೋ, ಶರಣನೆದ್ದು ಕುಳಿತರೆ "ಶಿವರಾತ್ರಿ" ಕಾಣಿರೋ, ಶರಣ ನಡೆದುದೇ ಪಾವನ ಕಾಣಿರೋ, ಶರಣ ನುಡಿದುದೇ ಶಿವ ತತ್ವ ಕಾಣಿರೋ, ಕೂಡಲ ಸಂಗನ ಶರಣರ ಕಾಯವೇ ಕೈಲಾಸ ಕಾಣಿರೋ.. ✍️ ಬಸವ ಧರ್ಮ ಗುರು ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ


