ನಾಳೆಯಿಂದ ಏ15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಡಿಸಿ
ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ (DC Dr.K.N. Anuradha) ತಿಳಿಸಿದ್ದಾರೆ.