ShareChat
click to see wallet page
search
"ಆದ್ಯರಲ್ಲ, ವೇದ್ಯರಲ್ಲ, ಸಾಧ್ಯರಲ್ಲದ ಹಿರಿಯರ ನೋಡಾ.. ತನು ವಿಕಾರ, ಮನ ವಿಕಾರ, ಇಂದ್ರಿಯ ವಿಕಾರದ ಹಿರಿಯರ ನೋಡಾ.. ಶಿವಚಿಂತೆ ಶಿವಜ್ಞಾನಿಗಳ ಕಂಡರೆ ಅಳವಾಡಿ ನುಡಿವರು ಗುಹೇಶ್ವರನರಿಯದ ಕರ್ಮಿಗಳಯ್ಯ.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ವಚನಗಳು - ShareChat