ShareChat
click to see wallet page
search
"ಅಂಗದ ಮೇಲಣ ಲಿಂಗವ ಹಿಂಗಿದಾತನ ಭವಿಯೆಂಬರು, ಅಂಗದ ಮೇಲಣ ಲಿಂಗವು ಇಪ್ಪಾತನ ಭಕ್ತನೆಂಬರು, ಅಂಗದೊಳಗೆ ಬೆರಸಿಪ್ಪ ಲಿಂಗದ ಹೊಲಬನರಿಯದೆ. ಲಿಂಗವಿಲ್ಲದೆ ಒಂದು ಕ್ಷಣ ಒಂದಂಗ ಸುಳಿದುದುಂಟೆ ಜಗದೊಳಗೆ??? ಅಂಗದೊಳಗಣ ಲಿಂಗವನು ಹಿಂಗಿದವರಿಗೆ ಭವಮಾಲೆಯುಂಟು, ಹಿಂಗದವರಿಗೆ ಭವಮಾಲೆಯಿಲ್ಲ ಗುಹೇಶ್ವರಾ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ಅಲ್ಲವು ಪ್ರಭು ಅಲ್ಲವು ಪ್ರಭು - ShareChat