ShareChat
click to see wallet page
search
"ಸಂತೆಯೊಳಿದ್ದ ಕಲ್ಲುಗಳೆಲ್ಲ ಲಿಂಗವೇನೋ ಅಯ್ಯಾ??? ಪರ್ವತ ವಾರಣಾಸಿ ಬದರಿಕಾ ಕ್ಷೇತ್ರಂಗಳಲ್ಲಿದ್ದ ಕಲ್ಲುಗಳೆಲ್ಲಾ ಲಿಂಗವೇನೋ ಅಯ್ಯಾ???? ಅಂತ ಕಾಂತಕ ಶ್ರೀ ಗುರುಮೂರ್ತಿ ತನ್ನರುಹಿನ ರೂಪ ವಿನ್ತ್ತೆಂದು ತೋರಿದ ನಿಜ ಕಲ್ಲೇ ನಿಜಲಿಂಗ ನೋಡಾ. ಕಪಿಲಸಿದ್ಧ ಮಲ್ಲಿಕಾರ್ಜುನಾ.. ✍️ ಸಿದ್ಧರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಣ್ಣನವರ ವಚನಗಳು - ShareChat