ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ನೆಲ್ಲು ನೆಲದಲ್ಲಿಯೆ ಅಳಿದು, ಹುಲ್ಲಿನ ಒಡಲಲ್ಲಿಯೆ ಜನಿಸಿ, ಆ ಹುಲ್ಲ ತನ್ನೊಳಗಿರಿಸಿದ ಭೇದವ ನೋಡಾ. ತನ್ನೊಡಲಳಿದಲ್ಲಿ ನೆಲ್ಲೂ ಅಲ್ಲ, ಹುಲ್ಲೂ ಅಲ್ಲ! ಆ ಹೊಡೆಯಲ್ಲಿ ಅಡಗಿತ್ತೆಂದರಿಯೆ, ಕುಂಭೇಶ್ವರ ಲಿಂಗದಲ್ಲಿ ಜಗನ್ನಾಥನನರಿಯಲಾಗಿ,. ✍️ ಹೊಡೆಹುಲ್ಲ ಬಂಕಣ್ಣ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - బంశిణ கப்க்ப బంశిణ கப்க்ப - ShareChat