"ಆವಾವ ಭಾವದಲ್ಲಿ ಶಿವನ ನಂಬಿದ ಶರಣರು ಎಂತಿದ್ದಡೇನಯ್ಯಾ ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು ಎಂತಿದ್ದಡೇನಯ್ಯಾ ಸುಚರಿತ್ರರು ಎಂತಿದ್ದಡೇನಯ್ಯಾ ಅವಲೋಹವ ಕಳೆವ ಪರುಷ ಎಂತಿದ್ದಡೇನಯ್ಯಾ ಕೂಡಲಸಂಗನ ಶರಣರು ರಸದ ವಾರುದಿಗಳು ಎಂತಿದ್ದಡೇನಯ್ಯಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


