ShareChat
click to see wallet page
search
"ಅಯ್ಯಾ, ನಿಮ್ಮ ಶರಣರೆನ್ನ ಪಾವನವ ಮಾಡಿ, ತಿಳುಹಿ ತಮ್ಮಂತೆ ಎನ್ನ ಮಾಡಿದ ಬಳಿಕ, ನಾನು ಅವರು ಮಾಡಿದಂತಾದೆನಯ್ಯಾ. ನಾನೊಬ್ಬನು ನಿಮ್ಮ ಶರಣರ ಬಳಿಬಳಿಯವನು. ಕೂಡಲಸಂಗನ ಶರಣರು ಮೆಚ್ಚಿ ಎನಗೊಲಿದಡೆ ನಾನು ಬದುಕಿದೆನಲ್ಲದೆ, ಸಮರಸ ಸಂಗಕ್ಕೆ ಸರಿಯೆ ಹೇಳಾ ಚೆನ್ನಬಸವಣ್ಣಾ??? ✍🏻 ವಿಶ್ವಗುರು ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - | | - ShareChat