ShareChat
click to see wallet page
search
ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ಶಿವನನ್ನು ನಂಬಿ ಕರೆದಾಗ ಆಗುವ ಲಾಭ ನಂಬರು ನಚ್ಚರು ಬರಿದೆ ಕರೆವರು ನಂಬಲರಿಯರೀ ಲೋಕದ ಮನುಜರು ನಂಬಿ ಕರೆದಡೋ ಎನ್ನನೆ ಶಿವನು ನಂಬದೆ ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ -ಬಸವಣ್ಣ | - ShareChat