ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಅರಿಯಬಲ್ಲಡೆ ವಿರಕ್ತನೆಂಬೆನು. ಆಚಾರವನರಿದಡೆ ಅಭೇದ್ಯನೆಂಬೆನು. ಸ್ತುತಿ ನಿಂದೆಗೆ ಹೊರಗಾದಡೆ ಸುಮ್ಮಾನಿ ಎಂಬೆನು. ಘನತತ್ವವನರಿದು ಶಿಶು ಕಂಡ ಕನಸಿನಂತೆ ಇದ್ದಡೆ ಶಿವಜ್ಞಾನಿ ಎಂಬೆನಯ್ಯಾ ಅಮುಗೇಶ್ವರಾ.. ✍️ ಶರಣೆ ಅಮುಗೆ ರಾಯಮ್ಮ ನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ರಾಯಮ್ಮ್ ಅಮುಗೆ & 3e3os| ಅಮುಗೆ ರಾಯಮ್ಮ್ ಅಮುಗೆ & 3e3os| ಅಮುಗೆ - ShareChat