ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ದೇವರ ನೆನೆದು ಮುಕ್ತರಾದೆವೆಂಬ ಯುಕ್ತಿಶೂನ್ಯರ ಮಾತ ಕೇಳಲಾಗದು. ಅದೇನು ಕಾರಣವೆಂದಡೆ: ದೇವರ ನೆನೆವಂಗೆ ದೇವರುಂಟೆ??? ದೂರ ದೂರದಲ್ಲಿದ್ದವರ ನೆನೆವರಲ್ಲದೆ ಸಮೀಪದಲ್ಲಿದ್ದವರ ನೆನೆವವರಿಲ್ಲ. ಇದನರಿದು ನೀನೆನ್ನೊಳಗಡಗಿ ನಾ ನಿನ್ನ ನೆನೆಯಲಿಲ್ಲ; ನೀನೆನಗೆ ಮುಕ್ತಿಯನೀಯಲಿಲ್ಲ. ನೀನಾನೆಂದೆನಲಿಲ್ಲ ಮಹಾಲಿಂಗ ಗಜೇಶ್ವರಾ.. ✍🏻 ಶರಣ ಗಜೇಶ ಮಸಣಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಾದಿ ಶರಣ ಶರಣೆಯರು - ಮಸಣಯ್  గబగు ಮಸಣಯ್  గబగు - ShareChat