ShareChat
click to see wallet page
search
"ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯ ಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ, ಎನ್ನ ಕರಸ್ಥಲಕ್ಕನುವಾದ ಧರ್ಮಿ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ, ಕೂಡಲಸಂಗಮದೇವಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಾದಿ ಶರಣ ಶರಣೆಯರು - ShareChat