ಶ್ರೀ ಗುರು ಬಸವ ಲಿಂಗಾಯನಮಃ.. "ನಮ್ಮಯ್ಯನ ಮನದಲ್ಲಿ ಮಾತಿನಲ್ಲಿ ಸೂಸುವ ಮೂರ್ತಿ ನೋಡನೋಡುತ್ತ ಬಯಲಾಯಿತ್ತಲ್ಲಾ! ಇದು ಅಲ್ಲಮಯ್ಯ ಮಾಡಿದ ಬೇಟ ಹೋದುದು ನಿಶ್ಚಯವಾದಡೆ ಕರುಳು ಕಳವಳಿಸುತ್ತಿದ್ದವು ಇಂತಪ್ಪ ಕಂದ ಪೋದಡೆಯೂ ಪೋಗಿಲ್ಲ ಗಂಗಾಪ್ರಿಯ ಕೂಡಲಸಂಗನ ಶರಣರ ಮೊಲೆಯನುಂಬುದಕ್ಕೆ ಬಾರ ಕೇಳಾ ಚೆನ್ನಬಸವಣ್ಣ.. ✍️ ಗಂಗಾಂಬಿಕೆ ತಾಯಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


