ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ನಮ್ಮಯ್ಯನ ಮನದಲ್ಲಿ ಮಾತಿನಲ್ಲಿ ಸೂಸುವ ಮೂರ್ತಿ ನೋಡನೋಡುತ್ತ ಬಯಲಾಯಿತ್ತಲ್ಲಾ! ಇದು ಅಲ್ಲಮಯ್ಯ ಮಾಡಿದ ಬೇಟ ಹೋದುದು ನಿಶ್ಚಯವಾದಡೆ ಕರುಳು ಕಳವಳಿಸುತ್ತಿದ್ದವು ಇಂತಪ್ಪ ಕಂದ ಪೋದಡೆಯೂ ಪೋಗಿಲ್ಲ ಗಂಗಾಪ್ರಿಯ ಕೂಡಲಸಂಗನ ಶರಣರ ಮೊಲೆಯನುಂಬುದಕ್ಕೆ ಬಾರ ಕೇಳಾ ಚೆನ್ನಬಸವಣ್ಣ.. ✍️ ಗಂಗಾಂಬಿಕೆ ತಾಯಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ವಚನಗಳು - ShareChat