Mysuru | ದಾಸವಾಳ ಹೂವು ತಿಂದು ಮಗು ಸಾವು #🆕ಲೇಟೆಸ್ಟ್ ಅಪ್ಡೇಟ್ಸ್ 📰
Mysuru | ದಾಸವಾಳ ಹೂವು ತಿಂದು ಮಗು ಸಾವು
ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟ ಘಟನೆ ನಡೆದಿದೆ.ಗ್ರಾಮದ ಸುದರ್ಶನ್-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್ ಗೌಡ ಮೃತಪಟ್ಟ ಮಗು. ಮೊನ್ನೆ ಮನೆಯ...