ShareChat
click to see wallet page
search
285. ಎನಗೆನ್ನ ಬಸವಣ್ಣನ ತೊತ್ತು ನಮ್ಮ ತಾಯಿಯಾಗಬೇಕು; ಎನಗೆನ್ನ ಬಸವಣ್ಣನ ತೊಂಡ ನಮ್ಮ ತಂದೆಯಾಗಬೇಕು. ಎನಗೆನ್ನ ಬಸವಣ್ಣನ ತೊತ್ತು ತೊಂಡರು ನಮ್ಮ ತಾಯಿ ತಂದೆಗಳಾದರು; ನಿಮ್ಮ ತಂದೆ ತಾಯಿಗಳಾರು ಹೇಳಾ, ಕಪಿಲಸಿದ್ಧಮಲ್ಲಿನಾಥಯ್ಯಾ. ✍️ ಸಿದ್ಧರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
//🌳ವಚನ ಸಾಹಿತ್ಯ 🌳// - OAkಯneಗ ನಿದ್ದರಾಮೇಶರರು OAkಯneಗ ನಿದ್ದರಾಮೇಶರರು - ShareChat