ಶ್ರೀ ಗುರು ಬಸವ ಲಿಂಗಾಯ ನಮಃ.. "ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡನಯ್ಯಾ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯಾ. ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ.. ✍🏻 ಶರಣ ಹಾವಿನಹಾಳ ಕಲ್ಲಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


