ShareChat
click to see wallet page
search
*🔴💥ಮಂಗಳೂರಿಗರಿಗೆ ಡಬಲ್ ಆಘಾತ: ವಂದೇ ಭಾರತ್ ಮಂಗಳೂರು ನಗರಕ್ಕೆ ಇಲ್ಲ, ಗೊಮ್ಮಟೇಶ್ವರ ವೇಳಾಪಟ್ಟಿಗೆ ಕತ್ತರಿ?* https://www.sathyapathanewsplus.com/post/coastal-karnataka-anger-over-vande-bharat-and-gomateshwara-express #news *👉🥏 ನಮ್ಮ ಅಧಿಕೃತ WhatsApp ಗ್ರೂಪ್‌ಗ ಈಗಲೇ ಸೇರಿ!* https://tinyurl.com/4f3w9u4h *⭕YouTube* https://tinyurl.com/mpu6k6be 📲 ಸತ್ಯವೇ ನಮ್ಮ ಪ
news - ShareChat
ಮಂಗಳೂರಿಗರಿಗೆ ಡಬಲ್ ಶಾಕ್: ವಂದೇ ಭಾರತ್‌ ಮಂಗಳೂರು ನಗರಕ್ಕೆ ಇಲ್ಲ, ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ವೇಳಾಪಟ್ಟಿ ಬದಲಾವಣೆ?
ಮಂಗಳೂರು, ಫೆ.11: ಬೆಂಗಳೂರು–ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ ಎಂಬ ನಿರೀಕ್ಷೆಯ ನಡುವೆ ಕರಾವಳಿಗರಿಗೆ ಡಬಲ್ ಶಾಕ್ ಎದುರಾಗುವ ಸಾಧ್ಯತೆ ಮೂಡಿದೆ. ಮಂಗಳೂರು ನಗರಕ್ಕೆ ವಂದೇ ಭಾರತ್ ಪ್ರವೇಶಿಸದಿರುವ ಪ್ರಸ್ತಾವನೆ ಜೊತೆಗೆ, ಹಗಲಿನ ಜನಪ್ರಿಯ 16575/16576 ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.ಮಾಹಿತಿಯ ಪ್ರಕಾರ, ಬೆಂಗಳೂರು–ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಪಡೀಲ್ ಬೈಪಾಸ್ ಮೂಲಕವೇ ಸಂಚರಿಸಲಿದೆ. ಇದರಿಂದ ಮಂಗಳೂರು ಜಂಕ್ಷನ್‌ಗೆ ರೈಲು ಬಾರದಿರುವ ಸಾಧ್ಯತೆ ಇದೆ. ಇದೇ ವೇಳೆ, ಹೊಸ ರೈಲಿನ ವೇಳಾಪಟ್ಟಿಗೆ ಅವಕಾಶ ಕಲ್ಪ