"ಸ್ತುತಿ ನಿಂದೆಗೆ ಕಿವುಡನಾಗಿರಬೇಕು.. ಪರಧನ ಪರಸತಿಯರ ಅಂಧಕನಾಗಿರಬೇಕು.. ವಾಕಿನಿಂ ಪರಬ್ರಹ್ಮಸ್ವವ ನುಡಿವ ಕುತರ್ಕಿಗಳ ಎಡೆಯಲ್ಲಿ ಮಾಗಿಯ ಕೋಗಿಲೆಯಂತೆ ಮೂಗನಾಗಿರಬೇಕು.. ಒಂದು ಎಂದು ಅರಿದಲ್ಲಿ ಸಂದೇಹವಿಲ್ಲದಿರಬೇಕು
ಗುಹೇಶ್ವರ ಲಿಂಗದಲ್ಲಿ ತನ್ನ ತಾ ಮರೆದಿರಬೇಕು.. ✍️ ವ್ಯೋಮಕಾಯ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


