ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ತನ್ನ ತಾನರಿವುದೆ ಉತ್ತಮ ಶರೀರ. ಇನ್ನು ಹೇಳಿದರೆ ಕೇಳುವದೇ ಮಧ್ಯಮ ಶರೀರ. ಮನ್ನಿಸದೆ ಅಗ್ನಿಗೆ ಬೀಳುವುದೆ ಕನಿಷ್ಠ ಶರೀರ. ಹೊನ್ನಿನ ಬಣ್ಣಕೆ ಇವು ಮೂರು ಬಣ್ಣ ಹೆಚ್ಚು. ಅನ್ನವ ದಂಡಿಸಿಕೊಂಬುದೆ ಅಧಮ ಜಾತಿ, ಮನ್ನಣೆಯಿಂದ ನೀಡಿದ್ದ ಕೊಂಬುದೆ ಮಧ್ಯಮ ಜಾತಿ, ಇನ್ನು ಯಾರನು ಬೇಡದೆ ಕೃಷಿಯ ಮಾಡಿ ಉಂಬುದೆ ಅಪೂರ್ವ ಜಾತಿ. ಹನ್ನೊಂದು ಪರಿ ಉದ್ಯೋಗ ಉಂಟು. ಕರ್ಮ ಧರ್ಮವ ಸೋದಿಸಬಲ್ಲರೆ ಅನ್ಯಾಯ ಹತ್ತರಮೇಲು ಧರ್ಮ ಕಾಯಕ ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.. ✍🏻 ಶರಣ ವೀರಸಂಗಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳//
ಶರಣ ಸಾಹಿತ್ಯ - ShareChat