ShareChat
click to see wallet page
search
ಅಲ್ಲಮಪ್ರಭುದೇವರ ವಚನ.. #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಓಂ ಶ್ರೀಗುರುಬಸವಲಿಂಗಾಯ ನಮಃ  ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಸುಜ್ಞಾನ ಶರಣಸ್ಥಲ. ಜ್ಞಾನ ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಅಗಮ್ಯದ ಐಕ್ಯಸ್ಥಲ ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ತಾನಿಲ್ಲ ' ಹೆಸರಿಲ್ಲ '  ಕುರುಹಿಲ್ಲ ತನಗೆ గుపిబ్బరా ಅಲ್ಲಮಪ್ರಭುದೇವರು ಓಂ ಶ್ರೀಗುರುಬಸವಲಿಂಗಾಯ ನಮಃ  ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಸುಜ್ಞಾನ ಶರಣಸ್ಥಲ. ಜ್ಞಾನ ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಅಗಮ್ಯದ ಐಕ್ಯಸ್ಥಲ ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ತಾನಿಲ್ಲ ' ಹೆಸರಿಲ್ಲ '  ಕುರುಹಿಲ್ಲ ತನಗೆ గుపిబ్బరా ಅಲ್ಲಮಪ್ರಭುದೇವರು - ShareChat