ShareChat
click to see wallet page
search
#📚 ಭಗವದ್ಗೀತೆ #🙏🏻ಶ್ರೀಕೃಷ್ಣನ ಕಥೆಗಳು📜 #🔱 ಭಕ್ತಿ ಲೋಕ #🙏 ದೈನಂದಿನ ಭಕ್ತಿ ಸ್ಟೇಟಸ್ #🙏ಭಕ್ತಿ ಸ್ಟೇಟಸ್ ವಿಡಿಯೋ🎥
📚 ಭಗವದ್ಗೀತೆ - ಶೀಭಗವದ್ೀತೆ . , ನಮಗೆ ಕೋಪ ಬಾರದಂತೆ ತಡೆಯಬೇಕಾದರೆ ಮೊದಲು ಕಾಮನೆಯನ್ನು ತೊರೆಯಬೇಕು. ಆನೆ ಕಡಿಮೆಯಾದಂತೆ ಸಿಟ್ಟು ' ಕಡಿಮೆಯಾಗುತ್ತದೆ. ಅಂಟಿಸಿಕೊಳ್ಳುವುದು   ಅಥವಾ ಹಚ್ಚಿಕೊಳ್ಳುವುದರಿಂದ ಆನೆ ಆಕಾಂಕ್ಷೆಗಳು ಬಳೆಯುತ್ತವೆ. ಅದು ಈಡೇರದಿದ್ದಾಗ ಕೋಪ. ಕೋಪದಿಂದ ಸಮ್ಮೋಹ. ಅಂದಕ ಅಸಂಗತವಾದ ವಿಚಾರಗಳು ತಲೆಯಲ್ಲಿ ಬಂದು ಮಾಡಬಾರದ್ದನ್ನು கை ಮಾಡುವ ಬಯಕೆ ಇದರಿಂದ ಯುಕ್ತಗಳನ್ನು ವಿಶ್ಲೇಷಣ ಮಾಡುವ ಶಕ್ತಿ ಹೊರಟು ಹೋಗಿ, ತಪ್ಪನ್ನೇ ಸರಿ ಎಂದು ಸಮರ್ಥನೆ ಮಾಡುವ   ಮಟ್ಟಕ್ಕೆ ನಾವು ಇಳಿಯುತ್ತೇವೆ. ಪಲಿತಾಂಶ: ಪ್ರತಿಕಾರ ಮಾಡಬೇಕು ಎನ್ನುವ ಹಠ. ಅದರಿಂದ ಪೂರ್ತಿ ತಿಳಿಗೇಡಿತನ ಮತ್ತು ಕೊನೆಗೆ ಆತ್ೃದ ಅಧಃಪತನ- ವಿನಾಶ-ಸರ್ವನಾಶ! ಶೀಭಗವದ್ೀತೆ . , ನಮಗೆ ಕೋಪ ಬಾರದಂತೆ ತಡೆಯಬೇಕಾದರೆ ಮೊದಲು ಕಾಮನೆಯನ್ನು ತೊರೆಯಬೇಕು. ಆನೆ ಕಡಿಮೆಯಾದಂತೆ ಸಿಟ್ಟು ' ಕಡಿಮೆಯಾಗುತ್ತದೆ. ಅಂಟಿಸಿಕೊಳ್ಳುವುದು   ಅಥವಾ ಹಚ್ಚಿಕೊಳ್ಳುವುದರಿಂದ ಆನೆ ಆಕಾಂಕ್ಷೆಗಳು ಬಳೆಯುತ್ತವೆ. ಅದು ಈಡೇರದಿದ್ದಾಗ ಕೋಪ. ಕೋಪದಿಂದ ಸಮ್ಮೋಹ. ಅಂದಕ ಅಸಂಗತವಾದ ವಿಚಾರಗಳು ತಲೆಯಲ್ಲಿ ಬಂದು ಮಾಡಬಾರದ್ದನ್ನು கை ಮಾಡುವ ಬಯಕೆ ಇದರಿಂದ ಯುಕ್ತಗಳನ್ನು ವಿಶ್ಲೇಷಣ ಮಾಡುವ ಶಕ್ತಿ ಹೊರಟು ಹೋಗಿ, ತಪ್ಪನ್ನೇ ಸರಿ ಎಂದು ಸಮರ್ಥನೆ ಮಾಡುವ   ಮಟ್ಟಕ್ಕೆ ನಾವು ಇಳಿಯುತ್ತೇವೆ. ಪಲಿತಾಂಶ: ಪ್ರತಿಕಾರ ಮಾಡಬೇಕು ಎನ್ನುವ ಹಠ. ಅದರಿಂದ ಪೂರ್ತಿ ತಿಳಿಗೇಡಿತನ ಮತ್ತು ಕೊನೆಗೆ ಆತ್ೃದ ಅಧಃಪತನ- ವಿನಾಶ-ಸರ್ವನಾಶ! - ShareChat