"ಆನೆತ್ತ ಬಲ್ಲೆನಯ್ಯಾ ನಿಮ್ಮ ಭಕ್ತಿಯ ಘನವ ಆನೆತ್ತ ಬಲ್ಲೆನಯ್ಯಾ ನಿಮ್ಮ ಶ್ರೀಪಾದವ ನಿಲವ ಕಾಯದ ಕಳವಳದ ಮರೆಯಲಿದ್ದವರಲ್ಲಿ ನಂಬುಗೆಯಳವಡುವುದೆ ಕೂಡಲಸಂಗಮದೇವಾ ಎನ್ನವಗುಣವ ನೋಡದೆ ಕರುಣದಿಂದ ಭಕ್ತಿಯ ನಿಲವ ತೋರಾ ತಂದೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


