ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಅಂಗಕ್ಕೆ ಅಷ್ಟಾವರಣ, ಮನಕ್ಕೆ ಮಂತ್ರ, ಪ್ರಾಣಕ್ಕೆ ಪಂಚಾಚಾರ, ಭಾವಕ್ಕೆ ಅರಿವುಸಂಬಂಧವಾದ ಭಕ್ತ ಎಂತು ನಡೆದಂತೆ ಸಂತು, ಹಿಂದುಮುಂದೆಂಬ ಸಂದೇಹಿಗಳ ಮಾತು ಹಿಂದಕೆ ಸರಿ. ಗುರುನಿರಂಜನ ಚನ್ನಬಸವಲಿಂಗದಂಗವಾದ ಅಗಮ್ಯರಿಗೆ ಅಂತಿಂತೆನ್ನಲಾಗದು.. ✍🏻 ದೇಶಿಕೇಂದ್ರ ಸಂಗನಬಸವಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ಶರಣ ದೇಶಿಕೇಂದರ ಸಂಗನಬಸವಯ್ಯ D2nm  =-` ಶರಣ ದೇಶಿಕೇಂದರ ಸಂಗನಬಸವಯ್ಯ D2nm  =-` - ShareChat