ಶ್ರೀ ಗುರು ಬಸವ ಲಿಂಗಾಯ ನಮಃ.. "ಅಂಗಕ್ಕೆ ಅಷ್ಟಾವರಣ, ಮನಕ್ಕೆ ಮಂತ್ರ, ಪ್ರಾಣಕ್ಕೆ ಪಂಚಾಚಾರ, ಭಾವಕ್ಕೆ ಅರಿವುಸಂಬಂಧವಾದ ಭಕ್ತ ಎಂತು ನಡೆದಂತೆ ಸಂತು, ಹಿಂದುಮುಂದೆಂಬ ಸಂದೇಹಿಗಳ ಮಾತು ಹಿಂದಕೆ ಸರಿ. ಗುರುನಿರಂಜನ ಚನ್ನಬಸವಲಿಂಗದಂಗವಾದ ಅಗಮ್ಯರಿಗೆ ಅಂತಿಂತೆನ್ನಲಾಗದು.. ✍🏻 ದೇಶಿಕೇಂದ್ರ ಸಂಗನಬಸವಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


