ShareChat
click to see wallet page
search
"ಆದಿಯಲ್ಲಿ ಶಿವದಾರವ ಕಂಡೆ; ಬೀದಿಯಲ್ಲಿ ಬಿದ್ದ ಸೆಜ್ಜೆಯ ಕಂಡೆ. ಪ್ರಾಣಲಿಂಗವ ಬೈಚಿಟ್ಟುಕೊಂಡೆ. ಕಾಯವಳಿದು ಜೀವ ನಿಮ್ಮಲ್ಲಿಗೆ ಬಂದಡೆ ಎನ್ನಿಂದ ವ್ರತಗೇಡಿಗಳಿಲ್ಲ ಗುಹೇಶ್ವರಾ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ವಚನಗಳು
ಬಸವಾದಿ ಶರಣ ಶರಣೆಯರು - ಅಲ್ಲಮಪ್ರಭು వెబనగలు ೧೧೦ Allama Prabhu Vachana In Kannada ಅಲ್ಲಮಪ್ರಭು వెబనగలు ೧೧೦ Allama Prabhu Vachana In Kannada - ShareChat