"ತನುವ ಬೇಡಿದಡೀವೆ, ಮನವ ಬೇಡಿದಡೀವೆ, ಧನವ ಬೇಡಿದಡೀವೆ ನಿಮ್ಮ ಶರಣಂಗೆ. ಎನಗೆ ಬೇಕೆಂಬ ಭಾವ ಮನದಲ್ಲಿ ಹೊಳೆದಡೆ ಘನ ಮಹಿಮ, ನಿಮ್ಮ ಪಾದದಾಣೆ. ಮನ ವಚನ ಕಾಯದಲ್ಲಿ ನೀವಲ್ಲದೆ ಮತ್ತೊಂದನರಿದಡೆ ಕೂಡಲಸಂಗಮದೇವಾ, ಭವ ಘೋರದಲ್ಲಿಕ್ಕಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ


