ShareChat
click to see wallet page
search
"ತನುವ ಬೇಡಿದಡೀವೆ, ಮನವ ಬೇಡಿದಡೀವೆ, ಧನವ ಬೇಡಿದಡೀವೆ ನಿಮ್ಮ ಶರಣಂಗೆ. ಎನಗೆ ಬೇಕೆಂಬ ಭಾವ ಮನದಲ್ಲಿ ಹೊಳೆದಡೆ ಘನ ಮಹಿಮ, ನಿಮ್ಮ ಪಾದದಾಣೆ. ಮನ ವಚನ ಕಾಯದಲ್ಲಿ ನೀವಲ್ಲದೆ ಮತ್ತೊಂದನರಿದಡೆ ಕೂಡಲಸಂಗಮದೇವಾ, ಭವ ಘೋರದಲ್ಲಿಕ್ಕಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - ವಿಕ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ವಿಕ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ - ShareChat