"ಹೊದ್ದದಂತೆ ಮಾಡಿದ, ತನ್ನ ಸಾರದಂತೆ ಮಾಡಿದ. ಕಾಮವ ತಂದು ಕಣ್ಣಿಗೆ ತೋರಿದ, ವಿಧಿಯ ತಂದು ಮುಂದೊಡ್ಡಿದ ನೋಡಯ್ಯಾ. ಪ್ರಸಾದ ಸಾಧಕರಿಗೆ ಇದೆ ವಿಘ್ನವಯ್ಯಾ, ಕೂಡಲಚೆನ್ನಸಂಗಯ್ಯ ತನ್ನ ಹೊದ್ದದಂತೆ ಮಾಡಿದನಯ್ಯಾ.. ✍🏻 ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು


